Malenadu Mitra
ರಾಜ್ಯ

67 ವರ್ಷದ ಮನೆಗಳ್ಳನ ಬಂಧನ !

   ಹುಟ್ಟುಗುಣ ಸುಟ್ಟರೂ ಬಿಡಲ್ಲ ಎಂಬ ಮಾತಿನಂತೆ ವರ್ಷ ಅರವತ್ತೇಳಾದರೂ ಮನೆ ಕಳ್ಳತನ ಮನಗಳ್ಳನನ್ನು ಬಂಧಿಸುವಲ್ಲಿ  ಶಿವಮೊಗ್ಗದ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರಿನ ರಮೇಶ(67) ಬಂಧಿತ ಆರೋಪಿ. ಶಿವಮೊಗ್ಗನಗರದಲ್ಲಿ ನಡೆದಿದ್ದ ಎರಡು ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತನಿಂದ ೧೨ ಲಕ್ಷ ಮೌಲ್ಯದ ಚಿನ್ನದ ಆಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿನೋಬನಗರ ಸಿಪಿಐ ರವಿ ನೇತೃತ್ವದಲಲಿ ಪಿಎಸೈ ಕೋಮಲ, ಸಿಬ್ಬಂದಿಗಳಾದ ಸೋಮು ಕೆ, ಸುಧಾಕರ್, ಆದರ್ಶ,ಶಿವರಾಜ್‌ನಾಯಕ್, ರಾಮಕೃಷ್ಣ ರೋಷನ್ ಭಾಗವಹಿಸಿದ್ದರು.

Ad Widget

Related posts

ಮಧುಬಂಗಾರಪ್ಪ-ರಾಹುಲ್ ಗಾಂಧಿ ಭೇಟಿ: ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆ ಸಿಗಲಿದೆಯೇ ?

Malenadu Mirror Desk

ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ ಅನುಷ್ಟಾನಕ್ಕೆ ತರಬೇಕು : ಕೆ.ಎಸ್.ಈಶ್ವರಪ್ಪ

Malenadu Mirror Desk

ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.