Malenadu Mitra
ರಾಜ್ಯ

67 ವರ್ಷದ ಮನೆಗಳ್ಳನ ಬಂಧನ !

   ಹುಟ್ಟುಗುಣ ಸುಟ್ಟರೂ ಬಿಡಲ್ಲ ಎಂಬ ಮಾತಿನಂತೆ ವರ್ಷ ಅರವತ್ತೇಳಾದರೂ ಮನೆ ಕಳ್ಳತನ ಮನಗಳ್ಳನನ್ನು ಬಂಧಿಸುವಲ್ಲಿ  ಶಿವಮೊಗ್ಗದ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರಿನ ರಮೇಶ(67) ಬಂಧಿತ ಆರೋಪಿ. ಶಿವಮೊಗ್ಗನಗರದಲ್ಲಿ ನಡೆದಿದ್ದ ಎರಡು ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತನಿಂದ ೧೨ ಲಕ್ಷ ಮೌಲ್ಯದ ಚಿನ್ನದ ಆಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿನೋಬನಗರ ಸಿಪಿಐ ರವಿ ನೇತೃತ್ವದಲಲಿ ಪಿಎಸೈ ಕೋಮಲ, ಸಿಬ್ಬಂದಿಗಳಾದ ಸೋಮು ಕೆ, ಸುಧಾಕರ್, ಆದರ್ಶ,ಶಿವರಾಜ್‌ನಾಯಕ್, ರಾಮಕೃಷ್ಣ ರೋಷನ್ ಭಾಗವಹಿಸಿದ್ದರು.

Ad Widget

Related posts

ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ, ಹಕ್ಕೊತ್ತಾಯದ ಪೂರ್ವಭಾವಿ ಸಭೆಗೆ ಸಾಕ್ಷಿಯಾಗುವ ಸ್ವಾಮೀಜಿಗಳು,ಹಿರಿಯ ನಾಯಕರುಗಳು

Malenadu Mirror Desk

ಅರಣ್ಯ ಹಕ್ಕು ಕಾಯ್ದೆ ಸರಳೀಕರಣಗೊಳಿಸಬೇಕು, ತಿದ್ದುಪಡಿ ಮಾಡಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಅನಿವಾರ್ಯತೆ ಇದೆ : ಕೆ.ಎಸ್.ಗುರುಮೂರ್ತಿ

Malenadu Mirror Desk

ಪಠ್ಯದಲ್ಲಿ ಇಂಡಿಯಾ ಹೆಸರು ಬದಲಾವಣೆ: ಶಿಕ್ಷಣ ಸಚಿವ ಬೇಸರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.