Malenadu Mitra
ರಾಜ್ಯಶಿವಮೊಗ್ಗ

ಸಜಾಬಂಧಿ ಖೈದಿ ಸಾವು

ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

Ad Widget

Related posts

ಬೈಕ್ ಟ್ರಾಕ್ಟರ್ ಡಿಕ್ಕಿ :ಇಬ್ಬರು ಸಾವು

Malenadu Mirror Desk

ಚುನಾವಣೆ ದಿನ ಸಿಗಂದೂರಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಸರ್ವರೂ ಮತದಾನದಲ್ಲಿ ಭಾಗಿಯಾಗಿ: ಧರ್ಮದರ್ಶಿ ಡಾ.ರಾಮಪ್ಪ

Malenadu Mirror Desk

ನ್ಯಾಯಾಲಯದ ಆದೇಶ ಪಾಲಸುತ್ತೇವೆ :ಆಡಳಿತಮಂಡಳಿ ಹಿಜಾಬ್ ತೆಗೆಯುವುದಿಲ್ಲ, ಬೇಕಿದ್ದರೆ ವಿಷ ಕುಡಿತೇವೆ: ವಿದ್ಯಾರ್ಥಿನಿಯರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.