Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ನೂತನ ಎಸ್ಪಿ ಅಧಿಕಾರ ಸ್ವೀಕಾರ

ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿನ್ನೆಯಷ್ಟೆ ಸರಕಾರ ಅವರನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ನಿರ್ಗಮಿತ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ನೂತನ ಎಸ್‍ಪಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಅವರು, ಕೋರಿಕೆ ಮೇಲೆ ಬೆಂಗಳೂರಿಗೆ ವರ್ಗಾವಣೆ ಮಾಡಿದ್ದು, ಶಿವಮೊಗ್ಗ ಎಸ್ಪಿಯಾಗಿ ಮಾಡಿದ ಕೆಲಸ ತೃಪ್ತಿ ತಂದಿದೆ ಎಂದು ಹೇಳಿದರು.

Ad Widget

Related posts

ಹರ್ಷ ಹತ್ಯೆಯ ಆರೋಪಿಗಳು ಅಂದರ್: ಎಸ್ಪಿ ಪ್ರಕಟ ಇನ್ನೆರಡು ದಿನ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

Malenadu Mirror Desk

ಜಿಲ್ಲೆಯಲ್ಲಿ 397ಮನೆಗಳು ಹಾನಿ, ತಕ್ಷಣದ ಪರಿಹಾರಕ್ಕೆ ಕಂದಾಯ ಅಧಿಕಾರಿಗಳಿಗೆ ಸೂಚನೆ : ಡಾ.ಆರ್.ಸೆಲ್ವಮಣಿ

Malenadu Mirror Desk

ಕುವೆಂಪು ವಿವಿ: ಜುಲೈ 26ರಿಂದ ಆಫ್‍ಲೈನ್ ತರಗತಿಗಳು ಪುನರಾರಂಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.