Malenadu Mitra
ರಾಜ್ಯಶಿವಮೊಗ್ಗ

ಮೆಡಿಕಲ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

ಶಿವಮೋಗ್ಗ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ವಿಭಿನ್ನವಾಗಿದೆ ಆಚರಿಸಲಾಯಿತು. ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೂ ಮುನ್ನ “ಭಾರತ ಭಾಗ್ಯ ವಿಧಾತ” ನೃತ್ಯ ರೂಪಕವನ್ನು ಪ್ರದರ್ಶಿಸಲಾಯಿತು.
ಡಯಟ್ ಉಪನ್ಯಾಸಕ ಡಾ.ಜಿ.ವಿ. ಹರಿಪ್ರಸಾದ್ ಅಂಬೇಡ್ಕರ್ ಮತ್ತು ಸಂವಿಧಾನ ಕುರಿತಂತೆ ವಿಶೇಷ ಉಪನ್ಯಾಸ ನೀಡಿದರು. ಸಂಸ್ಥೆಯ ನಿರ್ದೇಶಕರಾದ ಡಾ.ಓ.ಎಸ್.ಸಿದ್ದಪ್ಪ ಡಾ.ಆಂಬೇಡ್ಕರ್ ರವರ ಸಂವಿದಾನದ ಆಷಯಗಳನ್ನು ವಿವರಿಸಿದರು. ವೇದಿಕೆಯಲ್ಲಿ ವೈದ್ಯಕೀಯ ಅಧೀಕ್ಷಕರಾದ ಡಾ.ಶ್ರೀದರ್, ಜಿಲ್ಲಾ ಸರ್ಜನ್‍ರಾದ ಡಾ.ಶ್ರೀನಿವಾಸ್, ಸಂಸ್ಥೆಯ ಮುಖ್ಯ ಆಢಳಿತಾಧಿಕಾರಿಗಳಾದ ಕೆ.ಹೆಚ್.ಶಿವಕುಮಾರ್, ಆರ್ಥಿಕ ಸಲಹೆಗಾರರಾದ ಸರೋಜಬಾಯಿ ಉಪಸ್ಥಿತರಿದ್ದರು.

Ad Widget

Related posts

ವಿನೂತನ ಕಲಿಕಾ ಶೈಲಿಯ ಶಾಲೆ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏ.15 ರಂದು ಚಾಲನೆ

Malenadu Mirror Desk

ಶಿಸ್ತು ಬದ್ಧ ಜೀವನಕ್ಕೆ ಕಾನೂನಿನ ಅರಿವು ಅವಶ್ಯಕ : ಹಿರಿಯ ಸಿವಿಲ್ ನ್ಯಾಯದೀಶೆ ಸರಸ್ವತಿ ಕೆ.ಎನ್

Malenadu Mirror Desk

ಸಂಸ್ಕಾರದ ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.