Malenadu Mitra
ರಾಜ್ಯಶಿವಮೊಗ್ಗ

ಸಿಎಂ ತವರಲ್ಲಿ ತ್ರಿಶತಕ ದಾಟಿದ ಸೋಂಕು, ಮೂರು ಸಾವು

ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ತ್ರಿಶತಕ ದಾಟಿದೆ. ಒಟ್ಟು 314 ಪ್ರಕರಣಗಳು ದಾಖಲಾಗಿವೆ. ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 123, ಭದ್ರಾವತಿಯಲ್ಲಿ 79ಕೊರೊನ ಪಾಸಿಟಿವ್ ಪ್ರಕರಣಗಳಿವೆ. ಉಳಿದಂತೆ ಶಿಕಾರಿಪುರ 8, ತೀರ್ಥಹಳ್ಳಿ 7, ಸೊರಬ 26,ಸಾಗರ 29, ಹೊಸನಗರ 28 ಹಾಗೂ ಇತರೆ ಜಿಲ್ಲೆಯಿಂದ ಬಂದ 14 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ. ಒಟ್ಟು 24 ವಿದಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 1470 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಆರೊಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಡೆಲ್ಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 1 ರೂಪಾಯಿಗೆ ಪ್ರವೇಶ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗಾಗಿ ವಿನೂತನ ಯೋಜನೆ

Malenadu Mirror Desk

ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Malenadu Mirror Desk

ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.