Malenadu Mitra
ರಾಜ್ಯಶಿವಮೊಗ್ಗಸಾಗರಹೊಸನಗರ

ಶಿವಮೊಗ್ಗದಲ್ಲಿ ಇಂದೂ ತ್ರಿಶತಕ ದಾಟಿದ ಸೋಂಕು, ಎರಡುಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.
ಶಿವಮೊಗ್ಗ ನಗರದಲ್ಲಿ ಒಟ್ಟು 152ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ67ಶಿಕಾರಿಪುರ 13ತೀರ್ಥಹಳ್ಳಿ23ಸೊರಬ 17ಹೊಸನಗರ51,ಸಾಗರ 53 ಹಾಗೂ ಇತರೆ ಜಿಲ್ಲೆಯಿಂದ ಬಂದ 12 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ. 11ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Ad Widget

Related posts

ಈಡಿಗರ ಹಾಸ್ಟೆಲ್‌ಗೆ ಅನುದಾನ ನೀಡಲು ಸಿಎಂ ಗೆ ಮನವಿ

Malenadu Mirror Desk

ರೈತ ವಿರೋಧಿ ಕಾಯಿದೆ ವಿರೋಧಿಸಿ ಏ.21 ಕ್ಕೆ ಬೆಂಗಳೂರಿನಲ್ಲಿ ರ್‍ಯಾಲಿ

Malenadu Mirror Desk

ಅರಣ್ಯ ಹಕ್ಕು ಕಾಯಿದೆಯಡಿ ನ್ಯಾಯ ಕೊಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಮೊರೆ, ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.