Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬಹೊಸನಗರ

ಶಿವಮೊಗ್ಗದಲ್ಲಿ ಐವರು ಸಾವು ಯಾವ ತಾಲೂಕಲ್ಲಿ ಎಷ್ಟು ಸೋಂಕು ?

ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 457 ಆಗಿದ್ದು, ಎರಡನೇ ಅಲೆಯಲ್ಲಿ ಇಷ್ಟು ಸಂಖ್ಯೆಯ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲಾಗಿದೆ. ಇದೇ ವೇಳೆ 296 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ ಅತಿಹೆಚ್ಚು ಅಂದರೆ 240 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 39,ಶಿಕಾರಿಪುರದಲ್ಲಿ 56, ತೀರ್ಥಹಳ್ಳಿಯಲ್ಲಿ 30 ,ಸೊರಬ 45 ಸಾಗರದಲ್ಲಿ 14, ಹೊಸನಗರದಲ್ಲಿ 12 ಸೋಂಕು ಪತ್ತೆಯಾಗಿದೆ. ಹೊರಜಿಲ್ಲೆಯಿಂದ ಬಂದ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 17 ಮಂದಿ ವಿದ್ಯಾರ್ಥಿಗಳಲ್ಲೂ ಸೋಂಕು ಕಂಡುಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 2152 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Ad Widget

Related posts

ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆ ಗೌಣ, ನನ್ನ ಮತ್ತು ಘುಪತಿ ಭಟ್‌ ನಡುವೆ ನೇರ ಹಣಾಹಣಿ : ಎಸ್‌.ಪಿ.ದಿನೇಶ್‌ ಹೇಳಿಕೆ

Malenadu Mirror Desk

ಬಿರುಸಾದ ಶರಾವತಿ ಹಿನ್ನೀರು ಜನರ ನೆಟ್ವರ್ಕ್ ಹೋರಾಟ: ಕಟ್ಟಿನಕಾರಿನಿಂದ 15 ಕಿಲೋಮೀಟರ್ ಪಾದಯಾತ್ರೆ, ಪಕ್ಷಾತೀತವಾಗಿ ರಸ್ತೆಗಿಳಿದ ಮುಖಂಡರು

Malenadu Mirror Desk

ರಾಮಾಯಣ ವಿಶ್ವಕಾವ್ಯ, ವಾಲ್ಮೀಕಿ ಜಾಗತಿಕ ಕವಿ: ಡಾ. ನಾಗಭೂಷಣ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.