Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 14 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿಗೆ ತುತ್ತಾಗಿ 14ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 540 ಮಂದಿಗೆ ಸೋಂಕು ತಗುಲಿದ್ದು,462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 465ಕ್ಕೆ ಏರಿದೆ. ಶುಕ್ರವಾರ ಶಿವಮೊಗ್ಗ ತಾಲೂಕಿನಲ್ಲಿ 212 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 34 ಶಿಕಾರಿಪುರ 47ತೀರ್ಥಹಳ್ಳಿಯಲ್ಲಿ 15ಸೊರಬ 93, ಸಾಗರ 15, ಹೊಸನಗರ104 ಹಾಗೂ ಇತರೆ ಜಿಲ್ಲೆಗಳ 15 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 26 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 4201 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಸುಳ್ಳು ಆರೋಪಗಳಿಗೆ ಹೆದರಬೇಕಿಲ್ಲ, ನಾನು ಧೈರ್ಯವಾಗಿದೀನಿ ನೀವೂ ಧೈರ್ಯವಾಗಿರಿ. ಮಠದ ಭಕ್ತರಿಗೆ ಮುರುಘಾ ಶ್ರೀ ಗಳಿಂದ ಸಾಂತ್ವನ.

Malenadu Mirror Desk

ಕರುಳು ಕುಡಿ ರಕ್ಷಿಸಿ ಜೀವತೆತ್ತ ತಂದೆ, ಭೂಪಾಳಂ ಕುಟುಂಬಕ್ಕೆ ಸೇರಿದ ಬಂಗಲೆಯಲ್ಲಿ ಬೆಂಕಿ ಆಕಸ್ಮಿಕ

Malenadu Mirror Desk

ನೂತನ ವರ್ಷ ಸಂಭ್ರಮದ ಮನೆ ಸಾವಿನ ಮನೆಯಾಯಿತು, ಮಿಸ್ ಫೈರ್‌ನಿಂದ ವ್ಯಕ್ತಿ ಗಂಭೀರ, ಗುಂಡು ಹಾರಿಸಿದವರು ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.