Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಭಾನುವಾರ 14 ಸೋಂಕಿತರು ಸಾವಿಗೀಡಾಗಿದ್ದು,765 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ
ಇದೇ ವೇಳೆ 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 586 ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 222 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ207, ಶಿಕಾರಿಪುರ 59, ತೀರ್ಥಹಳ್ಳಿಯಲ್ಲಿ 22 ,ಸೊರಬ 50, ಸಾಗರ 118, ಹೊಸನಗರ 61 ಹಾಗೂ ಇತರೆ ಜಿಲ್ಲೆಗಳ 28 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 27 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7180 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಸುವರ್ಣ ಮಹೋತ್ಸವ: ಪದವೀಧರ ಸಹಕಾರ ಸಂಘದಿಂದ ಕುವೆಂಪು ವಿವಿಯಲ್ಲಿ ಮೂರು ಚಿನ್ನದ ಪದಕ ಸ್ಥಾಪನೆ

Malenadu Mirror Desk

ಸೊರಬ ಬಿಜೆಪಿಯಲ್ಲಿ ಮತ್ತೆ ಗೊಂದಲ, ಕುಮಾರ್ ಬಂಗಾರಪ್ಪರ ಆಪ್ತನ ವಿರುದ್ಧ ಪುರಸಭೆ ಸದಸ್ಯರ ಬಂಡಾಯ

Malenadu Mirror Desk

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ, ಮೇ ೧೭ ಅಥವಾ ೧೮ ರಂದು ಪ್ರಮಾಣ,
ಸರಣಿ ಸಭೆಗಳ ಬಳಿಕ ಅಂತಿಮ ನಿರ್ಣಯಕ್ಕೆ ಬಂದ ಹೈಕಮಾಂಡ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.