Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಭಾನುವಾರ 14 ಸೋಂಕಿತರು ಸಾವಿಗೀಡಾಗಿದ್ದು,765 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ
ಇದೇ ವೇಳೆ 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 586 ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 222 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ207, ಶಿಕಾರಿಪುರ 59, ತೀರ್ಥಹಳ್ಳಿಯಲ್ಲಿ 22 ,ಸೊರಬ 50, ಸಾಗರ 118, ಹೊಸನಗರ 61 ಹಾಗೂ ಇತರೆ ಜಿಲ್ಲೆಗಳ 28 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 27 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7180 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಮಲೆನಾಡಿನ ಅಭಿವೃದ್ಧಿ ಪಥ ವಿಸ್ತಾರ
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಆಶಯ

Malenadu Mirror Desk

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು

Malenadu Mirror Desk

ಬಂಡೆ ಕೂಲಿ ಕಾರ್ಮಿಕರ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ  ಉಪವಾಸ ಸತ್ಯಾಗ್ರಹ , ಪ್ರತಿಭಟನೆಯಲ್ಲಿ ಸಭೆಯಲ್ಲಿ ಕಿಮ್ಮನೆ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.