Malenadu Mitra
ರಾಜ್ಯಶಿವಮೊಗ್ಗ

ಧರ್ಮಸ್ಥಳದಿಂದ ಮೆಗ್ಗಾನ್ ಆಸ್ಪತ್ರೆಗೆ ಆಕ್ಸಿಜನ್

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಜಿಲ್ಲಾಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್ ನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಸೋಮವಾರ ರಾತ್ರಿ ಜಿಲ್ಲಾಮೆಗ್ಗಾನ್ ಆಸ್ಪತ್ರೆ ಮುಖ್ಯಸ್ಥರಾದ ಡಾಕ್ಟರ್ ಶ್ರೀಧರ್ ಅವರಿಗೆ ಹಸ್ತಾಂತರಿಸಲಾಯಿತು

Ad Widget

Related posts

ಪ್ರಧಾನಿ ಪ್ರಚಾರ ಮಾಡಿದ್ದ ಆಯನೂರಿನಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ

Malenadu Mirror Desk

ಜನನಿಬಿಡ ಪ್ರದೇಶದಲ್ಲಿ 10 ಟನ್ ಸ್ಫೋಟಕ ಹೊತ್ತ ಲಾರಿ ಪಂಕ್ಚರ್, ಮುಂದೇನಾಯಿತು ಗೊತ್ತೆ ?

Malenadu Mirror Desk

ಹೊಸ ವರ್ಷದ ಶುಭಾಶಯಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.