Malenadu Mitra
ರಾಜ್ಯಶಿವಮೊಗ್ಗ

ಧರ್ಮಸ್ಥಳದಿಂದ ಮೆಗ್ಗಾನ್ ಆಸ್ಪತ್ರೆಗೆ ಆಕ್ಸಿಜನ್

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಜಿಲ್ಲಾಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್ ನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಸೋಮವಾರ ರಾತ್ರಿ ಜಿಲ್ಲಾಮೆಗ್ಗಾನ್ ಆಸ್ಪತ್ರೆ ಮುಖ್ಯಸ್ಥರಾದ ಡಾಕ್ಟರ್ ಶ್ರೀಧರ್ ಅವರಿಗೆ ಹಸ್ತಾಂತರಿಸಲಾಯಿತು

Ad Widget

Related posts

ಮೆಗ್ಗಾನ್ ಮಕ್ಕಳ ವಾರ್ಡಲ್ಲಿ ಬೆಂಕಿ ಆಕಸ್ಮಿಕ, ಸುಟ್ಟು ಕರಕಲಾದ ಯಂತ್ರಗಳು, ಹಾಸಿಗೆ ?

Malenadu Mirror Desk

ನಿಷೇಧಾಜ್ಞೆ ಹಿಂಪಡೆಯಲು ವರ್ತಕರ ಸಂಘ ಮನವಿ

Malenadu Mirror Desk

ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಕೈ ಬಿಡಬೇಕು: ಬಿಜೆಪಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.