Malenadu Mitra
ರಾಜ್ಯಶಿವಮೊಗ್ಗ

ಧರ್ಮಸ್ಥಳದಿಂದ ಮೆಗ್ಗಾನ್ ಆಸ್ಪತ್ರೆಗೆ ಆಕ್ಸಿಜನ್

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಜಿಲ್ಲಾಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್ ನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಸೋಮವಾರ ರಾತ್ರಿ ಜಿಲ್ಲಾಮೆಗ್ಗಾನ್ ಆಸ್ಪತ್ರೆ ಮುಖ್ಯಸ್ಥರಾದ ಡಾಕ್ಟರ್ ಶ್ರೀಧರ್ ಅವರಿಗೆ ಹಸ್ತಾಂತರಿಸಲಾಯಿತು

Ad Widget

Related posts

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 184 ಸೋಂಕು

Malenadu Mirror Desk

ಹರ್ಷ ಕೊಲೆ: ಮತ್ತಿಬ್ಬರ ಬಂಧನ,ಶನಿವಾರದಿಂದ ಶಾಲೆ ಆರಂಭ

Malenadu Mirror Desk

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಕಠಿಣ ಕ್ರಮ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.