Malenadu Mitra
ರಾಜ್ಯಶಿವಮೊಗ್ಗ

ವಾಹನ ಜಖಂ ಇನ್ನಿಬ್ಬರು ಬಂಧನ: ಆರೋಪಿಗಳಿಗಿದೆ ಕ್ರೈಂ ಹಿನ್ನೆಲೆ

ಶಿವಮೊಗ್ಗದಲ್ಲಿ ಮಧ್ಯ ರಾತ್ರಿ ವಾಹನ ಜಖಂಗೊಳಿಸಿ ವಿಕೃತಿ ಮೆರೆದಿದ್ದ ಇನ್ನಿಬ್ಬರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಹಮದ್ ಸಲೀಂ(30) ಸೂಳೆಬೈಲು ಹಾಗೂ ಭರ್ಮಪ್ಪನಗರದ ಅಕ್ರಿಖಾನ್(32) ಬಂಧಿತ ವ್ಯಕ್ತಿಗಳಾಗಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ವಾಹನ ಜಖಂಗೊಳಿಸಿರುವುದರ ಹಿನ್ನೆಲೆ ಏನು ಎಂಬ ಬಗೆ ತನಿಖೆ ಮುಂದುವರಿದಿದೆ. ಗಾಂಧೀಬಜಾರ್ ಸುತ್ತಮುತ್ತ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಸ್ಥಳೀಯ ಮುಖಂಡರೊಂದಿಗೆ ಈ ಬಗ್ಗೆ ಸಭೆ ನಡೆಸಿ ಅಪರಾಧಿಗಳ ಅಸಲಿಯತ್ತು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ. ಆರೋಪಿಗಳು 14 ಕಾರು, ಒಂದು ಆಟೊ ಹಾಗೂ 5 ಬೈಕ್‍ಗಳನ್ನು ಜಖಂಗೊಳಿಸಿದ್ದರು.

Ad Widget

Related posts

ಮತಾಂಧ ಶಕ್ತಿಗಳಿಗೆ ತಕ್ಕ ಪಾಠ,ವಿಶ್ವಗುರುವಾಗುವತ್ತ ಭಾರತದ ಹೆಜ್ಜೆ, ಪತ್ರಿಕಾ ಸಂವಾದದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಪಾದನೆ

Malenadu Mirror Desk

ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಗುಣಮುಖರ ಸಂಖ್ಯೆ, 15 ಸಾವು, ಸಾಗರದಲ್ಲಿ ಯಥಾಸ್ಥಿತಿ

Malenadu Mirror Desk

ಹೋರಾಟಗಾರರ ತ್ಯಾಗದ ಫಲವಾಗಿ ಸ್ವಾತಂತ್ರ್ಯ ಧಕ್ಕಿದೆ, ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.