Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 19 ಸಾವು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 19 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 895ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 640ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ734ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ264, ಭದ್ರಾವತಿಯಲ್ಲಿ 135, ತೀರ್ಥಹಳ್ಳಿ 35, ಶಿಕಾರಿಪುರ 36, ಸಾಗರ 59 ,ಹೊಸನಗರ 28 ಹಾಗೂ ಸೊರಬದಲ್ಲಿ 49, . ಇತರೆ ಜಿಲ್ಲೆಯ 34ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 23 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6769 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಹೆಡಗೇವಾರ್ ಅವರನ್ನು ಪಠ್ಯ ಸೇರ್ಪಡೆ ಮಾಡಿದರೆ ತಪ್ಪೇನು?  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಪ್ರಶ್ನೆ

Malenadu Mirror Desk

ನಾರಾಯಣ ಗುರುಗಳ ಚಿಂತನೆಗಳು ಸಮಾಜಕ್ಕೆ ದಾರಿದೀಪ: ಕಾಗೋಡು ತಿಮ್ಮಪ್ಪ, ಸಿಗಂದೂರಲ್ಲಿ ಕಾಗೋಡು ತಿಮ್ಮಪ್ಪರಿಗೆ ಆತ್ಮೀಯ ಸನ್ಮಾನ

Malenadu Mirror Desk

ಬೆಂಗಳೂರಿನಲ್ಲಿ ನಡೆವ ಈಡಿಗರ ಜಾಗೃತಿ ಸಮಾವೇಶಕ್ಕೆ ಜಿಲ್ಲೆಯಿಂದ ಸಹಸ್ರಾರು ಮಂದಿ: ಶ್ರೀಧರ್ ಹುಲ್ತಿಕೊಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.