Malenadu Mitra
ಶಿವಮೊಗ್ಗ

ಒಕ್ಕಲಿಗರ ಯುವ ವೇದಿಕೆಯಿಂದ ಆಹಾರ ವಿತರಣೆ

  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪ್ರಸನ್ನನಾಥ ಸ್ವಾಮೀಜಿಯವರ ಸಹಕಾರದೊಂದಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ  ಮಲ್ಲಿಗೇನಹಳ್ಳಿಯಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳಿಗೆ ಊಟ, ಹಣ್ಣು ಹಂಪಲು ಹಾಗೂ ಕುಡಿಯುವ ನೀರನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀಕಾಂತ್, ಪಾಲಿಕೆ ಸದಸ್ಯರಾದ ರಮೇಶ್‌ಹೆಗ್ಡೆ, ಯಮುನಾರಂಗೇಗೌಡ, ಜಿ.ಪಂ.ಮಾಜಿ ಉಪಾಧ್ಯಕ್ಷ ವೇದಾ ವಿಜಯಕುಮಾರ್, ಮಾಜಿ ಮೇಯರ್ ಸುವರ್ಣಶಂಕರ್, ಮುಖಂಡರಾದ ಕೆ.ಎನ್.ರಾಮಕೃಷ್ಣ, ಭಾರತೀ ರಾಮಕೃಷ್ಣ, ಶಾರದಮ್ಮ, ವಕೀಲರಾದ ಕೆ.ಪಿ.ಶ್ರೀಪಾಲ್, ಜಿ.ರಾಘವೇಂದ್ರ, ಯುವ ಮುಖಂಡ ಚೇತನ್‌ಗೌಡ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಪದಾಧಿಕಾರಿಗಳು ಹಾಗೂ ಪ್ರಮುಖರು ಹಾಜರಿದ್ದರು.

Ad Widget

Related posts

ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಕೊರೊನಾ ಸುಳ್ಳು ಅಂಕಿ ಅಂಶ:ಕೆ.ಬಿ.ಪ್ರಸನ್ನ ಕುಮಾರ್ ಆರೋಪ

Malenadu Mirror Desk

ಮಾಚಿದೇವ ಸರ್ವಕಾಲಕ್ಕೂ ಆದರ್ಶಪ್ರಾಯರು: ಸುಧಾಕರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.