Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಯಥಾಸ್ಥಿತಿ, 14 ಸಾವು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು,ಬುಧವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು358ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 842ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ748ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ266 ಭದ್ರಾವತಿಯಲ್ಲಿ 138, ತೀರ್ಥಹಳ್ಳಿ59ಶಿಕಾರಿಪುರ 66ಸಾಗರ 123,ಹೊಸನಗರ 73 ಹಾಗೂ ಸೊರಬದಲ್ಲಿ 90, . ಇತರೆ ಜಿಲ್ಲೆಯ27ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 41 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 7253ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಆಶಯ

Malenadu Mirror Desk

ನೆಲದ ಅಂತಸತ್ವ ಅರಿಯಬೇಕು: ಬಿ.ಆರ್.ಬಸವರಾಜಪ್ಪ

Malenadu Mirror Desk

ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳ ತ್ವರಿತ ವಿಲೇವಾರಿ: ಡಾ.ಎಸ್.ಸೆಲ್ವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.