Malenadu Mitra
ರಾಜ್ಯಶಿವಮೊಗ್ಗ

ಕೊರೊನಕ್ಕೆ ಬಲಿಯಾದ ಭಾಗ್ಯವತಿ

ಶಿವಮೊಗ್ಗ ಎಪಿಎಂಸಿ ಮಾಜಿ ಉಪಾಧ್ಯಕ್ಷರಾಗಿದ್ದ ಭಾಗ್ಯವತಿ ಸತ್ಯನಾರಾಯಣ್ ಅವರು ಕೊರೊನ ಸೋಂಕು ಉಲ್ಬಣಗೊಂಡು ಶುಕ್ರವಾರ ನಿಧನರಾಗಿದ್ದಾರೆ.
ಆಯನೂರು ಕೋಟೆಯವರಾಗಿದ್ದ ಭಾಗ್ಯವತಿ ಅವರಿಗೆ ಸೋಂಕು ತಗುಲಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕೃಷಿ ಕ್ಷೇತ್ರ ಮಾತ್ರವಲ್ಲದೆ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದ ಭಾಗ್ಯವತಿ, ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

Ad Widget

Related posts

ಶಿವಮೊಗ್ಗದಲ್ಲಿ ಕೊರೊನಕ್ಕೆ 1 ಬಲಿ, 46 ಸೋಂಕು

Malenadu Mirror Desk

ಅರಣ್ಯ ರಕ್ಷಕರ ಸೇವೆ ಅನನ್ಯ, ವನ್ಯಸಂಪತ್ತು ರಕ್ಷಿಸುವವರಿಗೂ ಸೂಕ್ತ ಗೌರವ ಸಿಗಬೇಕು, ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಮಂಜುನಾಥನಾಯಕ್ ಅಭಿಮತ

Malenadu Mirror Desk

ಅಂತಃಕರಣವಿಲ್ಲದ ಪ್ರಧಾನಿ, ಚುನಾವಣೆ ಸ್ವಾರ್ಥಕ್ಕೆ ಕಾಯಿದೆ ವಾಪಸ್ : ಕಿಮ್ಮನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.