Malenadu Mitra
ರಾಜ್ಯಶಿವಮೊಗ್ಗ

ಕೊರೊನಕ್ಕೆ ಬಲಿಯಾದ ಭಾಗ್ಯವತಿ

ಶಿವಮೊಗ್ಗ ಎಪಿಎಂಸಿ ಮಾಜಿ ಉಪಾಧ್ಯಕ್ಷರಾಗಿದ್ದ ಭಾಗ್ಯವತಿ ಸತ್ಯನಾರಾಯಣ್ ಅವರು ಕೊರೊನ ಸೋಂಕು ಉಲ್ಬಣಗೊಂಡು ಶುಕ್ರವಾರ ನಿಧನರಾಗಿದ್ದಾರೆ.
ಆಯನೂರು ಕೋಟೆಯವರಾಗಿದ್ದ ಭಾಗ್ಯವತಿ ಅವರಿಗೆ ಸೋಂಕು ತಗುಲಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕೃಷಿ ಕ್ಷೇತ್ರ ಮಾತ್ರವಲ್ಲದೆ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದ ಭಾಗ್ಯವತಿ, ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

Ad Widget

Related posts

ಪ್ರೊಫೆಸರ್ ಸಾವಿನ ಹಿಂದಿನ ಅಸಲಿ ಕಾರಣ ಗೊತ್ತಾ ? ಉತ್ತಮ ತಳಿ ವಿಜ್ಞಾನಿ ಕಳೆದುಕೊಂಡ ಕೃಷಿ ವಿವಿ

Malenadu Mirror Desk

ಶಿವಮೊಗ್ಗದಲ್ಲಿ 73 ಮಂದಿಗೆ ಕೊರೊನ 2 ಸಾವು

Malenadu Mirror Desk

ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.