Malenadu Mitra
ರಾಜ್ಯಶಿವಮೊಗ್ಗ

ಸಫಾಯಿ ಕರ್ಮಾಚಾರಿಗಳ ಸುರಕ್ಷತೆ ಪರಿಶೀಲನೆ

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ (ಕೋಟೆ) ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ಕೋವಿಡ್-19 ರ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಛತಾಗಾರರು/ಪೌರ ಕಾರ್ಮಿಕರುಗಳಿಗೆ ನೀಡಿರುವ ಸೌಲಭ್ಯಗಳು ಹಾಗೂ ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಯಲ್ಲಿ “ವೀಡಿಯೋ ಸಂವಾದ” ನಡೆಸಿ ಅಗತ್ಯ ಮಾಹಿತಿ ಪಡೆದರು. ಸಭೆಯಲ್ಲಿ ಜಿ.ಪಂ ಸಿ.ಇ.ಓ ವೈಶಾಲಿ ಎಂ ಎಲ್, ಆಯೋಗದ ಕಾರ್ಯದರ್ಶಿ ಶ್ರೀಮತಿ ರಮಾ, ಉಪ ಕಾರ್ಯದರ್ಶಿ ಕೆ ಜಯಲಕ್ಷಮ್ಮ, ಉಪ ಕಾರ್ಯದರ್ಶಿ ಡಾ: ಎಸ್ ರಂಗಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ad Widget

Related posts

ಸೊರಬ ಜನಕ್ಕೆ ಎಲ್ಲ ಶ್ರೇಯ ಸಲ್ಲಬೇಕು, ಕ್ಷೇತ್ರ , ಇಲಾಖೆಯ ಗೌರವ ಕಾಪಾಡುವೆ,
ಸೊರಬದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಸಚಿವ ಮಧುಬಂಗಾರಪ್ಪ ಹೇಳಿಕೆ

Malenadu Mirror Desk

ಸಿಗಂದೂರು ತಳಸಮುದಾಯದ ಅಸ್ಮಿತೆ

Malenadu Mirror Desk

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ವಿರುದ್ಧ ಸುಮೊಟೋ ಕೇಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.