Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಹೊಲದಲ್ಲಿ ಹೊಂಚು ಹಾಕಿದ ಜವರಾಯ, ವಿದ್ಯುತ್ ತಗುಲಿ ಅಣ್ಣತಮ್ಮ ಸಾವು

ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರ ಸಾವನ್ನಪ್ಪಿದ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಬಿ ಕ್ಯಾಂಪ್ ನ ನಿವಾಸಿಗಳಾದ ಶಶಿಕುಮಾರ್ ನಾಯ್ಕ್ (32 ವ) ಶೇಖರ್ ನಾಯ್ಕ್ (36 ವ) ಮೃತ ದುರ್ದೈವಿಗಳು.
ಬಿ.ಕ್ಯಾಪ್ ಹಾರೋಗೊಪ್ಪ ಸರ್ವೆ ನಂ 52ರ ತಮ್ಮ ಜಮೀನಿನಲ್ಲಿ ಬೋರವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಆಘಾತದಿಂದ ಇಬರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಗೆ ಆಧಾರವಾಗಿದ್ದ ಮಕ್ಕಳಿಬ್ಬರನ್ನೂ ಕಳೆದುಕೊಂಡ ಕುಟುಂಬದ ದುಃಖ ಮುಗಿಲು ಮುಟ್ಟಿತ್ತು. ಈ ಸಂಬಂಧಿಸಿದ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget

Related posts

ಹಾಯ್ ಹೊಳೆ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಅನುದಾನ ನೀಡಿದ ಸರ್ಕಾರಕ್ಕೆ ಅಭಿನಂದನೆ : ಸಂಸದರು

Malenadu Mirror Desk

ಪುರದಾಳು ಜಾತ್ರೆ, ಏನೆಲ್ಲಾ ವಿಶೇಷ ?

Malenadu Mirror Desk

ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭಿಸಲು ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.