Malenadu Mitra
ರಾಜ್ಯಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ. ತಾಳಗುಪ್ಪ-ಬೆಂಗಳೂರು ರೈಲು ಹತ್ತುವಾಗ ಈ ದುರ್ಘಟನೆ ನಡೆದಿದೆ. ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಜಾರಿಕೆ ಇದ್ದುದರಿಂದ ನವೀನ್ ರೈಲು ಹತ್ತುವಾಗ ಬಿದ್ದಿದ್ದಾನೆ.ಇದೇ ಸಂದರ್ಭ ರೈಲು ಸಾಗಿದೆ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಶರಾವತಿ ಹಿನ್ನೀರಲ್ಲಿ ತೆಪ್ಪ ಮುಳುಗಿ, ಮೂವರು ಯುವಕರು ನಾಪತ್ತೆ

Malenadu Mirror Desk

ಹುಣಸೋಡಿಗೆ ಸ್ಫೋಟಕ ಪೂರೈಕೆದಾರರ ಬಂಧನ

Malenadu Mirror Desk

ಈಶ್ವರಪ್ಪರಿಗೆ ಸರಕಾರಿ ನೌಕರರ ಹೊಟ್ಟೆ ಮೇಲೇಕೆ ಕಣ್ಣು ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.