Malenadu Mitra
ರಾಜ್ಯಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ. ತಾಳಗುಪ್ಪ-ಬೆಂಗಳೂರು ರೈಲು ಹತ್ತುವಾಗ ಈ ದುರ್ಘಟನೆ ನಡೆದಿದೆ. ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಜಾರಿಕೆ ಇದ್ದುದರಿಂದ ನವೀನ್ ರೈಲು ಹತ್ತುವಾಗ ಬಿದ್ದಿದ್ದಾನೆ.ಇದೇ ಸಂದರ್ಭ ರೈಲು ಸಾಗಿದೆ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಸುರಿವ ಮಳೆಯಲ್ಲೇ ಸ್ವಾತಂತ್ರ್ಯ ನಡಿಗೆ ಆರತಿ ಬೆಳಗಿ ,ರಾಖಿ ಕಟ್ಟಿ ಮಧುಬಂಗಾರಪ್ಪರಿಗೆ ಶುಭ ಹಾರೈಸಿದ ಮಹಿಳೆಯರು, ವಿದ್ಯಾರ್ಥಿನಿಯರು

Malenadu Mirror Desk

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಕೊರೊನ ಪ್ರಕರಣ

Malenadu Mirror Desk

ಹಸಿದವರಿಗೆ ಅನ್ನ ನೀಡುವುದು ನಮ್ಮ ಸರಕಾರದ ದ್ಯೇಯ ,ಯುವನಿಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.