Malenadu Mitra
ರಾಜ್ಯಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ. ತಾಳಗುಪ್ಪ-ಬೆಂಗಳೂರು ರೈಲು ಹತ್ತುವಾಗ ಈ ದುರ್ಘಟನೆ ನಡೆದಿದೆ. ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಜಾರಿಕೆ ಇದ್ದುದರಿಂದ ನವೀನ್ ರೈಲು ಹತ್ತುವಾಗ ಬಿದ್ದಿದ್ದಾನೆ.ಇದೇ ಸಂದರ್ಭ ರೈಲು ಸಾಗಿದೆ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಗತ ವೈಭವ ಮರುಕಳಿಸಲು ಎಲ್ಲರೂ ಕೈಜೋಡಿಸಬೇಕು, ಶಿಮೊಗ್ಗದ ಹಿರಿಮೆಯನ್ನ ಹೆಚ್ಚಿಸೋಣ’ ಸಂವಾದ ಕಾರ್ಯಕ್ರಮದಲ್ಲಿ ಒಕ್ಕೊರಲಿನ ಆಗ್ರಹ

Malenadu Mirror Desk

ಕಲಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಲಿಕೆಯ ನೈಪುಣ್ಯತೆ ಅಗತ್ಯ: ಎಸ್.ಎಂ.ನೀಲೇಶ

Malenadu Mirror Desk

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಕಾರ್ಯಾರಂಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.