Malenadu Mitra
ರಾಜ್ಯಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ. ತಾಳಗುಪ್ಪ-ಬೆಂಗಳೂರು ರೈಲು ಹತ್ತುವಾಗ ಈ ದುರ್ಘಟನೆ ನಡೆದಿದೆ. ಮಳೆಯಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಜಾರಿಕೆ ಇದ್ದುದರಿಂದ ನವೀನ್ ರೈಲು ಹತ್ತುವಾಗ ಬಿದ್ದಿದ್ದಾನೆ.ಇದೇ ಸಂದರ್ಭ ರೈಲು ಸಾಗಿದೆ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ

Malenadu Mirror Desk

ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಯಾಕೆ ಗೊತ್ತಾ?

Malenadu Mirror Desk

ಶಿವಮೊಗ್ಗದಲ್ಲಿ 1 ಸಾವು, 304 ಮಂದಿಗೆ ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.