Malenadu Mitra
ರಾಜ್ಯಶಿವಮೊಗ್ಗ

ಸಿಎಂ ನಿವಾಸಕ್ಕೆ ರಂಭಾಪುರಿ ಶ್ರೀಗಳ ಭೇಟಿ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಬಾಳೆಹೊನ್ನೂರು ಗುರುವಾರ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಂಪತಿಗಳು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.
ದಂಪತಿಗಳನ್ನು ಆಶೀರ್ವದಿಸಿದ ಶ್ರೀಗಳು, ಉಭಯತ್ರರ ಯಶಸ್ವಿಗೆ ಹಾರೈಸಿದರು. ಈ ಸಂದರ್ಭ ರಂಭಾಪುರಿ ಶಾಖಾಮಠದ ಗುರುಗಳು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Ad Widget

Related posts

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

ರೈತ ವಿರೋಧಿ ಕಾಯಿದೆ ರದ್ದುಪಡಿಸಲು ರೈತ ಸಂಘ ಆಗ್ರಹ

Malenadu Mirror Desk

ಕರೋಕೆ ಗಾಯನ ಸ್ಪರ್ಧೆ,ಶಿವಮೊಗ್ಗ ಪ್ರೆಸ್ ಟ್ರಸ್ಟ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜನೆ, ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಸ್ಪರ್ಧಿಗಳ ನೋಂದಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.