Malenadu Mitra
ರಾಜ್ಯಶಿವಮೊಗ್ಗ

ಸಿಎಂ ನಿವಾಸಕ್ಕೆ ರಂಭಾಪುರಿ ಶ್ರೀಗಳ ಭೇಟಿ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಬಾಳೆಹೊನ್ನೂರು ಗುರುವಾರ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಂಪತಿಗಳು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.
ದಂಪತಿಗಳನ್ನು ಆಶೀರ್ವದಿಸಿದ ಶ್ರೀಗಳು, ಉಭಯತ್ರರ ಯಶಸ್ವಿಗೆ ಹಾರೈಸಿದರು. ಈ ಸಂದರ್ಭ ರಂಭಾಪುರಿ ಶಾಖಾಮಠದ ಗುರುಗಳು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Ad Widget

Related posts

ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

Malenadu Mirror Desk

Malenadu Mirror Desk

ಎದುರುಬದರಾದರೂ ಮಾತಿಲ್ಲ…..ಕತೆಯಿಲ್ಲ….ಸಿದ್ದರಾಮಯ್ಯ ನಿವಾಸದ ಬಳಿ ಬಂಗಾರಪ್ಪ ಪುತ್ರದ್ವಯರ ಮುಖಾಮುಖಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.