Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೇವೇಗೌಡರ ಹೆಸರಿಡಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮತ್ತು ವರದರಾಜ್ ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯಂತಹ ಪ್ರತಿಷ್ಠಿತ ಹುದ್ದೆಗೇರುವ ಮೂಲಕ ರಾಜ್ಯದ ಮತ್ತು ಕನ್ನಡಿಗರ ಘನತೆ ಹೆಚ್ಚಿಸಿದ್ದಾರೆ. ರಾಜ್ಯದ ಬಡವರು,ರೈತರ ನಾಯಕ ಹಾಗೂ ಮಣ್ಣಿನಮಗ ದೇವೇಗೌಡರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತವಾದುದು. ಈ ಬಗ್ಗೆ ಸಂಸದ ರಾಘವೇಂದ್ರ ಅವರು ಕೇಂದ್ರಸರಕಾರದ ಗಮನ ಸೆಳೆಯಬೇಕು ಎಂದು ಚಾಬುಸಾಬ್ ಮನವಿ ಮಾಡಿದ್ದಾರೆ

Ad Widget

Related posts

ಹಸಿವು ನೀಗಿಸಿ ಖುಷಿ ಪಡುತ್ತಿದ್ದ ಬಂಗಾರಪ್ಪಾಜಿ

Malenadu Mirror Desk

ಕೋವಿಡ್ ಸಂಕಷ್ಟದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಆಹಾರ ಕಿಟ್ ವಿತರಣೆಗೆ ಸಚಿವ ಕೆ.ಎಸ್.ಈಶ್ವರಪ್ಪಚಾಲನೆ

Malenadu Mirror Desk

ಶಿವಮೊಗ್ಗದಲ್ಲಿ ಈಡಿಗರ ಒಡ್ಡೋಲಗ, ಬೀದಿಗಿಳಿದು ಶಕ್ತಿಪ್ರದರ್ಶನ, ಹಕ್ಕಿಗಾಗಿ ನಿರಂತರ ಹೋರಾಟ ಎಂದು ಸ್ವಾಮೀಜಿಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.