Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೇವೇಗೌಡರ ಹೆಸರಿಡಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮತ್ತು ವರದರಾಜ್ ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯಂತಹ ಪ್ರತಿಷ್ಠಿತ ಹುದ್ದೆಗೇರುವ ಮೂಲಕ ರಾಜ್ಯದ ಮತ್ತು ಕನ್ನಡಿಗರ ಘನತೆ ಹೆಚ್ಚಿಸಿದ್ದಾರೆ. ರಾಜ್ಯದ ಬಡವರು,ರೈತರ ನಾಯಕ ಹಾಗೂ ಮಣ್ಣಿನಮಗ ದೇವೇಗೌಡರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತವಾದುದು. ಈ ಬಗ್ಗೆ ಸಂಸದ ರಾಘವೇಂದ್ರ ಅವರು ಕೇಂದ್ರಸರಕಾರದ ಗಮನ ಸೆಳೆಯಬೇಕು ಎಂದು ಚಾಬುಸಾಬ್ ಮನವಿ ಮಾಡಿದ್ದಾರೆ

Ad Widget

Related posts

ಹಿರಿಯರ ತ್ಯಾಗ,ಬಲಿದಾನ ಮರೆಯಬಾರದು : ಧರ್ಮದರ್ಶಿ ಡಾ. ಎಸ್. ರಾಮಪ್ಪ

Malenadu Mirror Desk

ಸಿಎಂ ತವರಲ್ಲಿ ದ್ವಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk

ಸಂಘರ್ಷ, ಅಶಾಂತಿ ಶಮನಕ್ಕೆ ಯತಿಗಳು ಮುಂದಾಗಬೇಕು: ಸುಖದೇವಾನಂದಜೀ ಮಹಾರಾಜ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.