Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೇವೇಗೌಡರ ಹೆಸರಿಡಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮತ್ತು ವರದರಾಜ್ ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯಂತಹ ಪ್ರತಿಷ್ಠಿತ ಹುದ್ದೆಗೇರುವ ಮೂಲಕ ರಾಜ್ಯದ ಮತ್ತು ಕನ್ನಡಿಗರ ಘನತೆ ಹೆಚ್ಚಿಸಿದ್ದಾರೆ. ರಾಜ್ಯದ ಬಡವರು,ರೈತರ ನಾಯಕ ಹಾಗೂ ಮಣ್ಣಿನಮಗ ದೇವೇಗೌಡರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತವಾದುದು. ಈ ಬಗ್ಗೆ ಸಂಸದ ರಾಘವೇಂದ್ರ ಅವರು ಕೇಂದ್ರಸರಕಾರದ ಗಮನ ಸೆಳೆಯಬೇಕು ಎಂದು ಚಾಬುಸಾಬ್ ಮನವಿ ಮಾಡಿದ್ದಾರೆ

Ad Widget

Related posts

ಓಡಿ ಹೋಗುವ ಸಂಸ್ಕೃತಿ ಬಿಜೆಪಿಲಿಲ್ಲ, ತಪ್ಪು ಪುನರಾವರ್ತನೆ ಆಗುವುದು ಬೇಡ : ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Malenadu Mirror Desk

ಪಂಚಮುಖಿ ಯಾಗಶಾಲೆ ಲೋಕಾರ್ಪಣೆ

Malenadu Mirror Desk

ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದ ಪ್ರತಿಭಟನೆ, ಎಚ್‌ಆರ್‌ಎಂಎಸ್ ವೇತನ ವ್ಯವಸ್ಥೆ ರದ್ಧತಿ ಕೋರಿ ಮುಖ್ಯಮಂತ್ರಿಗಳಿಗೆ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.