Malenadu Mitra
ರಾಜ್ಯಶಿವಮೊಗ್ಗಸಾಗರ

ರೈಲಿಗೆ ಸಿಕ್ಕ ಯುವಕ ಸಾವು

ತಾಳಗುಪ್ಪ-ಮೈಸೂರು ರೈಲಿಗೆ ಸಿಕ್ಕಿ ಯುವಕನೊಬ್ಬ ಧಾರುಣ ಸಾವಿಗೀಡಾಗಿದ್ದಾನೆ. ಯುವಕನ ರುಂಡ ಮತ್ತು ಮುಂಡ ಬೇರಾಗಿದ್ದು, ಆತ್ಮಹತ್ಯೆಯೊ ಕೊಲೆಯೋ ಇನ್ನಷ್ಟೇ ತಿಳಿಯಬೇಕಾಗಿದೆ. ಸಾಗರ ತಾಲೂಕಿನ ಗುಡ್ಡೇಕೌತಿಯಲ್ಲಿ ರೈಲ್ವೆ ಹಳಿ ಮೇಲೆ ಮೃತದೇಹ ಇರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಶವಪರೀಕ್ಷೆಗೆ ಕಳಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರ ತನಿಖೆಯಿಂದ ಸತ್ಯ ಹೊರಬರಬೇಕಿದೆ. ನೀಲಿ ಬಣ್ಣದ ರೈನ್ ಕೋಟ್ ಹಾಗೂ ಪ್ಯಾಂಟ್ ಧರಿಸಿದ್ದ ಯುವಕ ಗಡ್ಡ ಬಿಟ್ಟಿದ್ದ.

Ad Widget

Related posts

ವಿಧಾನ ಪರಿಷತ್ ಚುನಾವಣೆ: ಕೈ -ಕಮಲ ನೇರ ಹಣಾಹಣಿ ಅರುಣರಾಗವೋ, ಪ್ರಸನ್ನವದನವೋ.. ಎಂಬುದನ್ನು ನಿರ್ಧರಿಸಲಿರುವ ‘ಕೈಚಳಕ’

Malenadu Mirror Desk

ದನ ಕಾಯ್ತಿದಿರಾ ನೀವು?, ಸಚಿವರ ಆವಾಜ್

Malenadu Mirror Desk

ಆಶ್ರಯ ಮನೆ ಕಾಮಗಾರಿ ಚುರುಕುಗೊಳಿಸಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.