Malenadu Mitra
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಅಕಾಡೆಮಿಗೆ ನೇಮಕಗೊಂಡ ಪತ್ರಕರ್ತರಿಗೆ ಮಲೆನಾಡು ಮಿರರ್ ಅಭಿನಂದನೆ ಸಲ್ಲಿಸಿದೆ.

Ad Widget

Related posts

ಬೆಂಗಳೂರಲ್ಲಿ ಮಧು ಬಂಗಾರಪ್ಪಗೆ ಅಭಿಮಾನಿಗಳಿಂದ ಸನ್ಮಾನ

Malenadu Mirror Desk

ಕುವೆಂಪುರವರನ್ನು ಅವಮಾನಿಸಿದ ಪ್ರಕರಣ ಖಂಡಿಸಿ,ಜೂ.15 ರಂದು ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ

Malenadu Mirror Desk

ಆದ್ಯತಾ ವಲಯದ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ: ಜಿಲ್ಲಾಧಿಕಾರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.