Malenadu Mitra
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಅಕಾಡೆಮಿಗೆ ನೇಮಕಗೊಂಡ ಪತ್ರಕರ್ತರಿಗೆ ಮಲೆನಾಡು ಮಿರರ್ ಅಭಿನಂದನೆ ಸಲ್ಲಿಸಿದೆ.

Ad Widget

Related posts

ವಿಮಾನ ಸಂಚರಿಸಲು ಅಗತ್ಯ ಕ್ರಮ : ಸಂಸದ ಬಿ.ವೈ.ರಾಘ ವೇಂದ್ರ ಮನವಿ

Malenadu Mirror Desk

ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಅಂತ್ಯಕ್ಕೆ ಅವಿರತ ಹೋರಾಟ , ಕಾಗೋಡು ನೇತೃತ್ವದ ಕಾಂಗ್ರೆಸ್ ಸಭೆಯಲ್ಲಿ ನಿರ್ಣಯ, ಪ್ರಣಾಳಿಕೆಯಲ್ಲಿ ಸಂತ್ರಸ್ತರ ಸಮಸ್ಯೆ ಸೇರ್ಪಡೆ

Malenadu Mirror Desk

34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.