Malenadu Mitra
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಅಕಾಡೆಮಿಗೆ ನೇಮಕಗೊಂಡ ಪತ್ರಕರ್ತರಿಗೆ ಮಲೆನಾಡು ಮಿರರ್ ಅಭಿನಂದನೆ ಸಲ್ಲಿಸಿದೆ.

Ad Widget

Related posts

ಡಾ.ರಾಜೇಂದ್ರ ಕಿಶೋರ್ ಪಂಡಾ ಅವರಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

Malenadu Mirror Desk

ಅಡಕೆ ನುಂಗಿ ಮಗು ಸಾವು: ಹೆತ್ತವರ ಆಕ್ರಂದನ

Malenadu Mirror Desk

ಡಾ.ಬಿ.ಆರ್. ಅಂಬೇಡ್ಕರ್ ದೇಶ ಕಂಡ ಮಹಾನ್ ಚೇತನ:ಎಂ.ಕೆ.ಪ್ರಾಣೇಶ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.