Malenadu Mitra
ರಾಜ್ಯಶಿವಮೊಗ್ಗಸಾಗರ

ವಾರಾಂತ್ಯ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ

     ಶಿವಮೊಗ್ಗ,ಆ:೫: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂದಿಸಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಧರ್ಮದರ್ಶಿಗಳಾದ ಡಾ.ಎಸ್.ರಾಮಪ್ಪ ಅವರು, ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ ಶ್ರೀಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಭಕ್ತರ ಸುರಕ್ಷತೆಯಿಂದ ಈ ನಿರ್ಧಾರ ಕೈಗೊಂಡಿದ್ದು, ಭಕ್ತಜನರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 

ದರ್ಶನಕ್ಕೆ ಮಾತ್ರ ಅವಕಾಶ

ಅದೇ ರೀತಿ ಆಗಸ್ಟ್ ೬ ರಿಂದ ೧೩ರವರೆಗೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Ad Widget

Related posts

ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61ಕೋಟಿ ರೂ. ಕ್ರಿಯಾ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಶಿವಮೊಗ್ಗ ಕೋವಿಡ್ ಸಾವಿನ ರೇಷಿಯೊ ಕೇಳಿ ದಂಗಾದ ಸಚಿವ ಸುಧಾಕರ್!

Malenadu Mirror Desk

ಉದ್ರಿಕ್ತರ ನಿಯಂತ್ರಿಸಲು ಪೊಲೀಸರು ಹೈರಾಣ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ, ನಿಷೇಧಾಜ್ಞೆ ನಡುವೆಯೂ ಮೆರವಣಿಗೆ, ನೀವು ಹೇಳಿದಾಕ್ಷಣ ಎನ್‌ಕೌಂಟರ್ ಮಾಡಲಾಗದು: ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.