Malenadu Mitra
ರಾಜ್ಯಸೊರಬ

ಬಿಎಸ್‌ಎನ್‌ಡಿಪಿಯಿಂದ ನಾರಾಯಣಗುರು ಜಯಂತಿ

ಶಿವಮೊಗ್ಗ,ಆ.೩೦: ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ಸೊರಬ ತಾಲೂಕು ಘಟಕದಿಂದ ನಾರಾಯಣಗುರು ಜಯಂತಿ ಆಚರಿಸಲಾಯಿತು. ಚಂದ್ರಗುತ್ತಿ ಹೋಬಳಿಯ ಹರೀಶಿ ಸರ್ಕಲ್ ಬಳಿ ನಡೆದ ಸಮಾರಂಭದಲ್ಲಿ ಮುಖಂಡರಾದ ತಬಲಿಬಂಗಾರಪ್ಪ,
ಸಂಘಟನೆ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕೈಸೋಡಿ, ತಾಲ್ಲೂಕು ಗೌರವ ಅಧ್ಯಕ್ಷರು ಕಲ್ಲಪ್ಪ ಚಿತ್ರಟ್ಟೇಹಳ್ಳಿ, ಬಂಗಾರಪ್ಪ ಕಂಟ್ರಾಕ್ಟರ್,ತಾಲ್ಲೂಕು ಅಧ್ಯಕ್ಷರು ನಾಗೇಶ ರಾಜೀವನಗರ, ಉಪಾಧ್ಯಕ್ಷ ತ್ಯಾಗರಾಜ ಹುಲ್ತಿಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಜ್ ಸಾರೇಮರೂರು,
ಮಣ್ಣತಿ ಪರಮೇಶ್ವರ, ಹರೀಶಿ ಗ್ರಾಮ ಪಂಚಾಯತಿ ಅಧ್ಯಕ್ಷರು ರಾಕೇಶ್, ಉಮಾಪತಿ, ಹಾಗು ಹೇಮಂತ್ ನೆಲ್ಲೂರು,ಚಿದಂಬರ ನೆಲ್ಲೂರು ಮತ್ತಿತರರು ಭಾಗವಹಿಸಿದ್ದರು.

Ad Widget

Related posts

ಎಂಟು ತಿಂಗಳ ಹಿಂದೆಯೇ ಅಶುಭದ ಸುಳಿವು ನೀಡಿದ್ದ ಯೋಗೇಂದ್ರ ಗುರೂಜಿ, ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಸಂದೇಶ ಕಳುಹಿಸಿದ್ದರು

Malenadu Mirror Desk

ಡಿಸಿಸಿ ಬ್ಯಾಂಕ್ ನೇಮಕಾತಿ ಸಿಐಡಿ ತನಿಖೆಗೆ ಸಚಿವರ ಒತ್ತಾಯ

Malenadu Mirror Desk

ಕಂದಾಯ ಗ್ರಾಮ ಘೋಷಣೆಗೆ ಕಾಗೋಡು ತಿಮ್ಮಪ್ಪ ಒತ್ತಾಯ, ಸರಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.