Malenadu Mitra
ರಾಜ್ಯಶಿವಮೊಗ್ಗ

ಕುಡಿತದ ಅಮಲಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ ಮಗ

ಶಿವಮೊಗ್ಗತಾಲೂಕು ಮಂಡೇನಕೊಪ್ಪದಲ್ಲಿ ಮೊನ್ನೆ ತಾನೆ ಕುಡುಕ ಮಗನೊಬ್ಬ ತಂದೆಯನ್ನೇ ಹೊಡೆದು ಸಾಯಿಸಿದ ಸುದ್ದಿ ಹಸಿರಾಗಿರುವಾಗಲೇ ಶಿವಮೊಗ್ಗ ಸಮೀಪದ ಬುಳ್ಳಾಪುರದಲ್ಲಿ ಮಗನೊಬ್ಬ ಇದೇ ಕುಡಿತದ ಅಮಲಿನಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ್ದಾನೆ.
ವನಜಾಕ್ಷಿನಾಯ್ಕ್ ಎಂಬಾಕೆ ಕೊಲೆಯಾದ ದುರ್ದೈವಿ ಮಹಿಳೆ. ಆಕೆಯ ಮಗ ದೇವರಾಜ್ ನಾಯ್ಕ ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಮಂಗಳವಾರವೂ ಕುಡಿದ ಮತ್ತಿನಲ್ಲಿ ಮನೆಗೆ ಬಂದ ಮಗ ತಾಯಿಯ ಕಪಾಳಕ್ಕೆ ಹೊಡೆದು ಕೆಡವಿ, ಕಾಲಿನಿಂದ ತುಳಿದು ಸಾಯಿಸಿದ್ದಾನೆ. ಈ ಸಂಬAಧ ಆತನ ತಂದೆ ಲೋಕೇಶ್‌ನಾಯ್ಕ್ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ad Widget

Related posts

ಯತ್ನಾಳ್ ಗಿಣಿ ಶಾಸ್ತ್ರಕ್ಕೆ ಅವರ ಪಕ್ಷದಲ್ಲೇ ಮನ್ನಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ

Malenadu Mirror Desk

ಮನೆ ತೆರವು ಕಾರ್ಯಾಚರಣೆ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಪೊಲೀಸರ ನೆರವಿನೊಂದಿಗೆ ತೆರವಿಗೆ ಮುಂದಾದ ನೀರಾವರಿ ಇಲಾಖೆ: ಜೆಸಿಬಿಗೆ ಅಡ್ಡ ಮಲಗಿ ತೆರವಿಗೆ ಅಡ್ಡಿ

Malenadu Mirror Desk

ಪ್ರೊ.ಬಿ.ಕೃಷ್ಣಪ್ಪ ಆದರ್ಶವಾದಿಯಾಗಿದ್ದರು: ದಸಂಸ ಸುವರ್ಣ ಸಂಭ್ರಮದಲ್ಲಿ ಆಯನೂರು ಮಂಜುನಾಥ್‌ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.