Malenadu Mitra
ರಾಜ್ಯಶಿವಮೊಗ್ಗ

ಟಿಪ್ಪುನಗರದಲ್ಲಿ ಯುವಕನ ಕೊಲೆ

ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.
ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ. ದೊಡ್ಡ ಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಳೆಯ ದ್ವೇಷಕ್ಕೆ ಕೊಲೆ ನಡೆದಿರುವ ಶಂಕೆಯಿದ್ದು, ತನಿಖೆಯಿಂದ ಮಾಹಿತಿ ಹೊರಬರಬೇಕಿದೆ.

Ad Widget

Related posts

ಪೆಟ್ರೋಲ್ ದರ ಏರಿಕೆಯಿಂದ ಜನಜೀವನ ಕಷ್ಟ :ಕಾಗೋಡು

Malenadu Mirror Desk

ಶಿವಮೊಗ್ಗದಲ್ಲಿ 54 ಕೊರೊನ ಸೋಂಕು

Malenadu Mirror Desk

ಎಸ್.ಬಂಗಾರಪ್ಪ ಯೋಜನೆಗಳು ಎಂದಿಗೂ ಜೀವಂತ: ಮಧು ಬಂಗಾರಪ್ಪ , ಮಾಜಿ ಮುಖ್ಯಮಂತ್ರಿಯ 90 ನೇ ವರ್ಷದ ಜನ್ಮದಿನ ಆಚರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.