Malenadu Mitra
ರಾಜ್ಯಶಿವಮೊಗ್ಗ

ಟಿಪ್ಪುನಗರದಲ್ಲಿ ಯುವಕನ ಕೊಲೆ

ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.
ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ. ದೊಡ್ಡ ಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಳೆಯ ದ್ವೇಷಕ್ಕೆ ಕೊಲೆ ನಡೆದಿರುವ ಶಂಕೆಯಿದ್ದು, ತನಿಖೆಯಿಂದ ಮಾಹಿತಿ ಹೊರಬರಬೇಕಿದೆ.

Ad Widget

Related posts

ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ : ಸಚಿವ ಕಿರಣ್ ರಿಜಿಜು

Malenadu Mirror Desk

ಕಾಶೀನಾಥ್ ಮನೆಗೆ ಚಿನ್ನದ ಹುಡುಗ, ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ನೀರಜ್ ಚೋಪ್ರಾ ಉತ್ತರ

Malenadu Mirror Desk

ಹಣಗೆರೆಕಟ್ಟೆ ಲಾಜ್ ನಲ್ಲಿ ಮಹಿಳಾ ಪ್ರವಾಸಿ ಕೊಲೆ, ಮೃತದೇಹ ಪತ್ತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.