Malenadu Mitra
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು.

ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ ಸುಮಾರು ಒಂದು ತಾಸು ರಸ್ತೆ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು

Ad Widget

Related posts

ಹಿಜಾಬ್ ತೀರ್ಪು ಹಿನ್ನೆಲೆ : ಜಿಲ್ಲಾದ್ಯಂತ ಶಾಲಾ ಕಾಲೇಜು ರಜೆ, 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

Malenadu Mirror Desk

ಸಿಗಂದೂರು ಅದ್ಧೂರಿ ಜಾತ್ರೆಗೆ ತೆರೆ
ಗಾನಸುಧೆಯಲ್ಲಿ ಮಿಂದೆದ್ದ ಹಿನ್ನೀರು ಭಾಗದ ಭಕ್ತರು

Malenadu Mirror Desk

ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಚಾಲನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.