Malenadu Mitra
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು.

ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ ಸುಮಾರು ಒಂದು ತಾಸು ರಸ್ತೆ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು

Ad Widget

Related posts

ಭಾರತೀಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಸ್ವಾಮಿ ವಿವೇಕಾನಂದ: ಪ್ರೊ.ಬಿ.ಪಿ.ವೀರಭದ್ರಪ್ಪ

Malenadu Mirror Desk

ಶಿವಮೊಗ್ಗ ಭಾಗಶಃ ಅನ್ಲಾಕ್, ಷರತ್ತುಗಳಿವೆ ಎಚ್ಚರಿಕೆ

Malenadu Mirror Desk

ರಾಜಕೀಯಕ್ಕೆ ಯುವಪಡೆಯನ್ನೇ ಕೊಟ್ಟ ಕೀರ್ತಿ ಭಂಡಾರಿಯವರದು: ಎಂ.ಬಿ.ಪಾಟೀಲ್ ಮಂಜುನಾಥ್ ಭಂಡಾರಿಗೆ ಹೃದಯಸ್ಪರ್ಶಿ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.