Malenadu Mitra
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು.

ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ ಸುಮಾರು ಒಂದು ತಾಸು ರಸ್ತೆ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು

Ad Widget

Related posts

ಕನ್ನಡ ಭಾಷೆ ಶ್ರೀಮಂತವಾದುದು: ಜಿಲ್ಲಾಧಿಕಾರಿ

Malenadu Mirror Desk

ಶಿವಮೊಗ್ಗ ದಿನಸಿ ವ್ಯಾಪಾರಿಗೆ ಸೌತ್ ಆಫ್ರಿಕಾ ರೂಪಾಂತರಿ ಕೊರೊನ ವೈರಸ್

Malenadu Mirror Desk

ತಾಯಿ- ಮಗನ ಬಲಿ ಪಡೆದ ಮಹಾಮಾರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.