Malenadu Mitra
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು.

ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ ಸುಮಾರು ಒಂದು ತಾಸು ರಸ್ತೆ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು

Ad Widget

Related posts

ವಿಐಎಸ್‌ಎಲ್ ಪುನರುಜ್ಜೀವನಕ್ಕೆ ಸಚಿವರಿಗೆ ಮನವಿ

Malenadu Mirror Desk

ಉದ್ಯೋಗ, ಕೈಗಾರಿಕೆ ಸ್ಥಾಪನೆ, ಸೌಹಾರ್ದತೆ ನನ್ನ ಆದ್ಯತೆ, ಪತ್ರಿಕಾ ಸಂವಾದದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ

Malenadu Mirror Desk

ಮೂಡಾ ಹಗರಣ : ಸಿಎಂ ರಾಜೀನಾಮೆ ಜೊತೆಗೆ ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.