Malenadu Mitra
ರಾಜ್ಯಶಿವಮೊಗ್ಗಸಾಗರ

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ ಈ ಪ್ರಶಸ್ತಿ ನೀಡಿದೆ.
ಬೆಂಗಳೂರಿನ ಗಾಂಧಿಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಸುರೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಕೊಳದ ಮಠದ ಡಾ. ಶಾಂತವೀರ ಮಹಾಸ್ವಾಮೀಜಿ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರಿನ ಶ್ರೀವಿದ್ಯಾ ಮಹಾ ಸಂಸ್ಥಾನದ ಶ್ರೀಸಾದ್ವಿ ಯೋಗಿನಿಮಾತಾ, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಎಸ್ ವೀರಯ್ಯಾ ಮತ್ತಿತರರು ಹಾಜರಿದ್ದರು.

Ad Widget

Related posts

ಶಿಕ್ಷಣದಿಂದ ಮಾತ್ರ ಈಡಿಗರ ಅಭ್ಯುದಯ: ರೇಣುಕಾನಂದ ಸ್ವಾಮೀಜಿ

Malenadu Mirror Desk

ಶಿಸ್ತು, ಪರಿಶ್ರಮದಿಂದ ಸಾಧನೆ: ಡಿವೈಎಸ್ಪಿ ಕೆ.ಎಲ್.ಗಣೇಶ್

Malenadu Mirror Desk

ಜನರ ಪ್ರೀತಿಯಿಂದ ಕಾಂಗ್ರೆಸ್ ಗಟ್ಟಿಗೊಳಿಸೋಣ ,ಕುಂಸಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಮಧುಬಂಗಾರಪ್ಪ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.