Malenadu Mitra
ರಾಜ್ಯಶಿವಮೊಗ್ಗಸಾಗರ

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ ಈ ಪ್ರಶಸ್ತಿ ನೀಡಿದೆ.
ಬೆಂಗಳೂರಿನ ಗಾಂಧಿಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಸುರೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಕೊಳದ ಮಠದ ಡಾ. ಶಾಂತವೀರ ಮಹಾಸ್ವಾಮೀಜಿ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರಿನ ಶ್ರೀವಿದ್ಯಾ ಮಹಾ ಸಂಸ್ಥಾನದ ಶ್ರೀಸಾದ್ವಿ ಯೋಗಿನಿಮಾತಾ, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಎಸ್ ವೀರಯ್ಯಾ ಮತ್ತಿತರರು ಹಾಜರಿದ್ದರು.

Ad Widget

Related posts

ಮಾದಕ ವ್ಯಸನಿ ಮಗ: ತಂದೆ-ತಾಯಿ ಆತ್ಮಹತ್ಯೆ

Malenadu Mirror Desk

ಮಲೆನಾಡಿನ ಅಡಕೆ ಮತ್ತು ಭೂಮಿ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಮನವಿ, ಜಿಲ್ಲೆಯ ರೈತರ ಆತಂಕ ದೂರ ಮಾಡುವ ಭರವಸೆ

Malenadu Mirror Desk

ಯವಜನೋತ್ಸವದಲ್ಲಿ ಜಾನಪದ ಸುಗ್ಗಿ , ಜನಮನ ಗೆದ್ದ ಕಲಾ ತಂಡಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.