Malenadu Mitra
ರಾಜ್ಯಶಿವಮೊಗ್ಗ

ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬ

ಶಿವಮೊಗ್ಗನಗರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರು ಆದ  ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿನೋಬನಗರದ ಕಂಚಿ ಕಾಮಾಕ್ಷಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಕೆ ಬಿ ಪ್ರಸನ್ನ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ, ಮಾಸ್ಕ, ಪುಸ್ತಕ, ಪೆನ್ಸಿಲ್ ಬಾಕ್ಸ್, ಕ್ರಯೊನ್ಸ್ ಹಾಗು ಮನೆ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಬ್ಲಾಂಕೆಟ್ ವಿತರಿಸಲಾಯಿತು
ಶಿವಮೊಗ್ಗ ನಗರಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್ , ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರದಾನ ಕಾರ್ಯದರ್ಶಿಗಳಾದ ದಯಾನಂದ್, ಶಂಕರ್, ಹರೀಶ್, ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಗಳಾದ ಷಣ್ಮುಖ, ಯು ಕೆ ಪ್ರಕಾಶ್ ರವರು ವಾರ್ಡ್ ಪ್ರಮುಖರಾದ ಗೋಪಾಲ್, ಸುರೇಶ, ಗೋಪಿ, ಆಶಾ ಹಾಗು ಮುಂತಾದವರು ಉಪಸ್ಥಿತರಿದ್ದರು.

ಕೆ.ಬಿ ಪ್ರಸನ್ನ ಕುಮಾರ್ ರವರಿಗೆ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ,ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನ ಕುಮಾರ್  ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರು ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಮುಖರು  ಪ್ರಸನ್ನ ಕುಮಾರ್ ದಂಪತಿಗಳಿಗೆ ಆರತಿ ಬೆಳಗಿ ಸಿಹಿ ನೀಡಿ ಶುಭ ಹಾರೈಸಿದರು.

Ad Widget

Related posts

ನಿಶ್ಚಿತಾರ್ಥವಾಗಿದ್ದ ಪ್ರಾಧ್ಯಾಪಕಿ ನೇಣಿಗೆ ಶರಣು

Malenadu Mirror Desk

ಎಸ್.ಬಂಗಾರಪ್ಪ ಯೋಜನೆಗಳು ಎಂದಿಗೂ ಜೀವಂತ: ಮಧು ಬಂಗಾರಪ್ಪ , ಮಾಜಿ ಮುಖ್ಯಮಂತ್ರಿಯ 90 ನೇ ವರ್ಷದ ಜನ್ಮದಿನ ಆಚರಣೆ

Malenadu Mirror Desk

ಜಿಲ್ಲೆಯಲ್ಲಿ ಸೆಪ್ಟಂಬರ್ ಮೊದಲ ವಾರದಿಂದ ಪಿ.ಸಿ.ವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.