Malenadu Mitra
ರಾಜ್ಯಶಿವಮೊಗ್ಗ

ಡಿ ಮಂಜುನಾಥ್ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ

ಬಹುನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಮಂಜುನಾಥ್ ಅವರು ನಿಕಟಪೂರ್ವ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರಿಗಿಂತ. 460 ಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾದರು.

ಉಳಿದಂತೆ ಶಿಜು ಪಾಶ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

Ad Widget

Related posts

ಕಲಾವಿದರು ಉಳಿದರೆ ಕಲೆ ಉಳಿಯುತ್ತದೆ.

Malenadu Mirror Desk

ರುದ್ರೇಶಪ್ಪ ಎಂಬ ಬಂಗಾರದ ಮನುಷ್ಯ!. ಹತ್ತು ಕೆಜಿ ಚಿನ್ನ, ಅಪಾರ ನಗದು ಪತ್ತೆ, ಎಸಿಬಿ ದಾಳಿಯಲ್ಲಿ ಬಯಲಾದ ಕೃಷಿ ಅಧಿಕಾರಿಯ ಚಿನ್ನದ ಕೃಷಿ

Malenadu Mirror Desk

ಮಾಸ ನಂಜುಂಡಸ್ವಾಮಿಗೆ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.