Malenadu Mitra
ರಾಜ್ಯಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ ೩,ಹೊಸನಗರ ೦,ಸೊರಬ ೩ ಹಾಗೂ ಇತರೆ ಜಿಲ್ಲೆಯ ೩ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ ೪೬೫ ಸಕ್ರಿಯ ಪ್ರಕರಣಗಳಿದ್ದು,೧೪ ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಕಾಂಗ್ರೆಸ್‌ನಲ್ಲಿ ಎಂತ ರಗಳೆ ಇದು ಸುಮ್ಮನೆ, ಮಂಜುನಾಥಗೌಡರನ್ನು ಅಲೆಮಾರಿ ಎಂದ ಕಿಮ್ಮನೆ

Malenadu Mirror Desk

ಕಿಮ್ಮನೆ ಜಯರಾಂ ಮನೆ ಮೇಲೆ ಐಟಿ ದಾಳಿ

Malenadu Mirror Desk

ಶಿಕಾರಿಪುರ ಮತದಾರನ ನಿಲುವು ನಿಗೂಢ
ಕಾಂಗ್ರೆಸ್ ಮಂಕು, ಗೌಡರ ಗರ್ಜನೆಗೆ ಬೆದರೀತೆ ಬಿಜೆಪಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.