Malenadu Mitra
ರಾಜ್ಯಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ ೩,ಹೊಸನಗರ ೦,ಸೊರಬ ೩ ಹಾಗೂ ಇತರೆ ಜಿಲ್ಲೆಯ ೩ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ ೪೬೫ ಸಕ್ರಿಯ ಪ್ರಕರಣಗಳಿದ್ದು,೧೪ ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ನಮ್ಮ ರಾಮ ಹೊಲಗದ್ದೆಗಳಲ್ಲಿದ್ದಾನೆ: ಯುದ್ಧವೀರ್ ಸಿಂಗ್

Malenadu Mirror Desk

ಸಿ.ಟಿ.ರವಿಯನ್ನ ಅರೆಸ್ಟ್ ಮಾಡಿದ್ದೇ ಒಳ್ಳೆಯದು: ಸಚಿವ ಮಧು ಬಂಗಾರಪ್ಪ

Malenadu Mirror Desk

ಉದ್ಯೋಗ ಭರವಸೆಯ ಪಾಲಿಮರ್/ಪ್ಲಾಸ್ಟಿಕ್ಸ್ ಡಿಪ್ಲೋಮಾ ಕೋರ್ಸ್ ಗಳು : ಏನೆಲ್ಲ ಕಲಿಯಬಹುದು,ಅವಕಾಶಗಳೇನು?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.